BREAKING: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆಯೇ  ವ್ಯಕ್ತಿಯೋರ್ವ  ಆತ್ಮಹತ್ಯೆಗೆ ಯತ್ನಿಸಿರುವ  ಘಟನೆ ಹೈಕೋರ್ಟ್ ಆವರಣದಲ್ಲೇ ನಡೆದಿದೆ. ಇಂದು  ವಿಚಾರಣೆಯ ಅಂತ್ಯದ ವೇಳೆಗೆ ನ್ಯಾಯಮೂರ್ತಿಗಳ ಮುಂದೆ ಬಂದ ವ್ಯಕ್ತಿ ತನ್ನ ಪ್ರಕರಣದ ಬಗ್ಗೆ ಹೇಳಿ ಕೈ ಕೊಯ್ದುಕೊಂಡಿದ್ದು ಈ ವೇಳೆ ನ್ಯಾಯಮೂರ್ತಿಗಳು ತಕ್ಷಣ ಆಸ್ಪತ್ರೆಗೆ ಸೇರಿಸಲು ಸೂಚನೆ ನೀಡಿದರು.   ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಜನತೆಗೆ ಗುಡ್‌ ನ್ಯೂಸ್:‌ ಐದು ದಿನಗಳ ಕಾಲ ಭಾರಿ ಮಳೆ! ಅರ್ಜಿಯೊಂದನ್ನು ಕೋರ್ಟ್ ಸಿಬ್ಬಂದಿಗೆ ನೀಡಿ ಸಣ್ಣದಾದ ಚೂಪಾದ ವಸ್ತುವಿನಿಂದ ಕೊಯ್ದುಕೊಂಡಿದ್ದಾನೆ ಸ್ಥಳದಲ್ಲಿದ್ದ … Continue reading BREAKING: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ!