Mandya: ಹೊಲದಲ್ಲಿ ಭರ್ಜರಿ ಬಾಡೂಟ ಸವಿದ ಹೆಚ್ ಡಿ ಕುಮಾರಸ್ವಾಮಿ!

ಮಂಡ್ಯ:- ಭಾನುವಾರ ಹಿನ್ನೆಲೆ ಹೊಲದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಭರ್ಜರಿ ಬಾಡೂಟ ಸವಿದಿದ್ದಾರೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ! ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊಲದಲ್ಲಿ ರೈತ ಮಹಿಳೆಯರ ಜೊತೆ ಕುಳಿತು ನಾಟಿ ಕೋಳಿ ಸಾರು, ರಾಗಿ ಮುದ್ದೆ ಸವಿದರು. ಕಳೆದ ಆಗಸ್ಟ್ 11ರಂದು ಲಕ್ಷ್ಮಣ ಎಂಬುವರ ಜಮೀನಿನಲ್ಲಿ ತಾವು ನಾಟಿ ಮಾಡಿದ್ದ ಭತ್ತವನ್ನು ವೀಕ್ಷಣೆ ಮಾಡಿದರು. ತಾವೇ ನಾಟಿ ಮಾಡಿದ್ದ ಭತ್ತದ … Continue reading Mandya: ಹೊಲದಲ್ಲಿ ಭರ್ಜರಿ ಬಾಡೂಟ ಸವಿದ ಹೆಚ್ ಡಿ ಕುಮಾರಸ್ವಾಮಿ!