‌HDK Meeting: ಮಂಡ್ಯ, ಕೋಲಾರ ಅಭ್ಯರ್ಥಿ ಘೋಷಣೆ ವಿಚಾರ: ದಳಪತಿಗಳ ನಿವಾಸದಲ್ಲಿ ಹೈವೋಲ್ಟೇಜ್‌ ಮೀಟಿಂಗ್!

ಬೆಂಗಳೂರು: ಸಕ್ಕರೆ ನಾಡು ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರು ಸ್ಪರ್ಧೆ ಮಾಡ್ತಾರೆ ಎಂವ ಕೌತುಕ ರಾಜಕೀಯ ವಲಯದಲ್ಲಿ ಮೂಡಿತ್ತು. ಇಂದು (ಮಂಗಳವಾರ) ಈ ಎಲ್ಲಾ ಕುತೂಹಲಕ್ಕೂ ತೆರೆ ಬೀಳಲಿದೆ. ಹೌದು.. ಮಾಜಿ ಸಿಎಂ ಕುಮಾರಸ್ವಾಮಿಯವರ ಜೆಪಿ ನಗರದಲ್ಲಿರುವ ನಿವಾಸದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು ಸಭೆಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಶಾಸಕ ವೆಂಕಟರಮಣ ನಾಡಗೌಡ, ಎಂಎಲ್ ಸಿ ಶರವಣ, ಶಾಸಕ ಸಮೃದ್ದಿ … Continue reading ‌HDK Meeting: ಮಂಡ್ಯ, ಕೋಲಾರ ಅಭ್ಯರ್ಥಿ ಘೋಷಣೆ ವಿಚಾರ: ದಳಪತಿಗಳ ನಿವಾಸದಲ್ಲಿ ಹೈವೋಲ್ಟೇಜ್‌ ಮೀಟಿಂಗ್!