ಜೆಡಿಎಸ್‌ನ ಹೃದಯ ಭಾಗ ಮಂಡ್ಯ ,ದುರಹಂಕಾರದ ಮಾತಿಗೆ ಉತ್ತರ ಕೊಡುತ್ತೇವೆ: HD ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha Election) ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆ ಮಾಡುವುದು ಬಹುತೇಕ ಅಂತಿಮವಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಇಂದು ಸಂಜೆ ಮಂಡ್ಯ ಭಾಗದ ಜೆಡಿಎಸ್‌ (JDS) ನಾಯಕರ ಸಭೆಯನ್ನು ಕರೆಯುತ್ತೇನೆ. ಈ ಸಭೆಯ ಬಳಿಕ ಅಂತಿಮವಾಗಿ ಅಭ್ಯರ್ಥಿಯ ಹೆಸರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಜೆಡಿಎಸ್‌ನ ಹೃದಯ ಭಾಗ ಮಂಡ್ಯ. ಕಳೆದ ಚುನಾವಣೆ ನಮಗೆ ನೈತಿಕ ಸೋಲು ಅಲ್ಲ. ಈ ಚುನಾವಣೆ ಮೂಲಕ ಜೆಡಿಎಸ್ … Continue reading ಜೆಡಿಎಸ್‌ನ ಹೃದಯ ಭಾಗ ಮಂಡ್ಯ ,ದುರಹಂಕಾರದ ಮಾತಿಗೆ ಉತ್ತರ ಕೊಡುತ್ತೇವೆ: HD ಕುಮಾರಸ್ವಾಮಿ