ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ!

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ *ಮಂಡ್ಯ ಟೂ ಇಂಡಿಯಾ* ಬೃಹತ್ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ ದೊರೆಯಿತು. ಕರೆಂಟ್ ಶಾಕ್ ಹೊಡೆದು ಮಗ ಸಾವು: ಮುಗಿಲು ಮುಟ್ಟಿದ ತಾಯಿ ಆಕ್ರಂದನ! ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಭಾರತೀಯ ಭೂಸೇನೆ, ವಾಯುಪಡೆ, ನೌಕಾಪಡೆ ಸೇರಿದಂತೆ  ಮೇಕಾನ್, ಭಾರತೀಯ ಉಕ್ಕು … Continue reading ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ!