Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಸ್ವಾಗತ ಭಾಷಣ ವೇಳೆ ಮಂಕಾಳ ವೈದ್ಯ ಎಡವಟ್ಟು: ಡಿಸಿಎಂ ಬದಲಿಗೆ ಸಿಎಂ ಡಿ.ಕೆ ಶಿವಕುಮಾರ್​ಗೆ ಸ್ವಾಗತ ಎಂದ ಸಚಿವ

    AIN AuthorBy AIN AuthorNovember 21, 2023
    Share
    Facebook Twitter LinkedIn Pinterest Email

    ಬೆಂಗಳೂರು: ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸ್ವಾಗತ ಭಾಷಣ ವೇಳೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಡಿಸಿಎಂ ಹೇಳುವ ಬದಲಿಗೆ ಸಿಎಂ ಡಿ.ಕೆ ಶಿವಕುಮಾರ್​ಗೆ ಸ್ವಾಗತ ಎಂದಿದ್ದಾರೆ.

    Demo

    ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮ

    ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ಸಿಎಂ ವಿವರಿಸಿದರು.

    ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರ ಮೀನುಗಾರ ಸಮುದಾಯಕ್ಕೆ ಮತ್ತು ಸಮುದಾಯದ ಮಕ್ಕಳಿಗೆ ನೀಡಿರುವ ಸರ್ಕಾರದ ಸವಲತ್ತುಗಳನ್ನು ವಿವರವಾಗಿ ಹೆಸರಿಸಿದರು.

    ಡಿಸಿಎಂ ಡಿ.ಕೆ.ಶಿವಕುಮಾರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


    Share. Facebook Twitter LinkedIn Email WhatsApp

    Related Posts

    BBMP: ಇಂದಿರಾ ಕ್ಯಾಂಟೀನ್ ಟಾಯ್ಲೆಟ್‌ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ: ತುಷಾರ್ ಗಿರಿನಾಥ್ ಆದೇಶ

    November 29, 2023

    ಕೆಲಸ ಇಲ್ಲದೆ ಖಾಲಿ ಕೂತಿದ್ದೀರಾ!?, ಹಾಗಿದ್ರೆ ಮೆಟ್ರೋದಲ್ಲಿದೆ JOB, ಆಸಕ್ತರು ಟ್ರೈ ಮಾಡಿ

    November 29, 2023

    ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧಾರ -ದಿನೇಶ್ ಗುಂಡೂರಾವ್

    November 29, 2023

    ಕೆಆರ್‌ಪುರ: ಕ್ಷೇತ್ರದ ಜನತೆ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಳ್ಳಿ – ಡಿ.ಕೆ.ಮೋಹನ್ ಬಾಬು ಮನವಿ

    November 29, 2023

    ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರ – DCM ಡಿಕೆಶಿ ಹೇಳಿದ್ದೇನು!?

    November 29, 2023

    ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಪೂಜೆ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್. ಮುನಿರಾಜು

    November 29, 2023

    BR Patil Rebel: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಲೆಟರ್ ಕಂಟಕ: ಅಸಮಧಾನ ಶಮನಕ್ಕೆ ಸಿಎಂ ಎಂಟ್ರಿ

    November 29, 2023

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023

    ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಎದ್ದು ಕಾಣುತ್ತಿದೆ: ಬಿ.ಎಸ್.ಯಡಿಯೂರಪ್ಪ

    November 29, 2023

    DK Shivkumar: ರೇಡ್ ಮಾಡಿ ನನಗೆ ಕೊಡಬಾರದ ನೋವು ಕೊಟ್ಟಿದ್ದಾರೆ: ಡಿಕೆಶಿ ಬೇಸರ!

    November 29, 2023

    3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ

    November 29, 2023

    Shakthi Scheme Effect: ಉಚಿತ ಬಸ್ ಸೇವೆಯಿಂದ ಮಹಿಳೆಯರಿಂದ ದುರುಪಯೋಗ: ಸರ್ಕಾರ ಇದನ್ನ ಗಮನಿಸುತ್ತಿಲ್ವಾ?

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.