Kumaraswamy: ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ.. ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:- ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮದುವೆಯಾದ ಹೆಣ್ಣು ತನ್ನ ಗಂಡನ ಬಳಿ ಹೇಳಿಕೊಳ್ಳದ ವಿಚಾರಗಳಿವು…! ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್​ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ … Continue reading Kumaraswamy: ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ.. ಹೆಚ್ ಡಿ ಕುಮಾರಸ್ವಾಮಿ