Kumaraswamy: ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ.. ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು:- ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮದುವೆಯಾದ ಹೆಣ್ಣು ತನ್ನ ಗಂಡನ ಬಳಿ ಹೇಳಿಕೊಳ್ಳದ ವಿಚಾರಗಳಿವು…! ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ … Continue reading Kumaraswamy: ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ.. ಹೆಚ್ ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed