ಬೇಡಿಕೆ ಈಡೇರಿಸಲು ಮಾರ್ಚ್ 22ರ ಗಡುವು: ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಮುಷ್ಕರಕ್ಕೆ ಸಿದ್ಧತೆ!
ಬೆಂಗಳೂರು:- ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಮುಷ್ಕರ ಬಹುತೇಕ ಫಿಕ್ಸ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ಮಾರ್ಚ್ 22ರ ಗಡುವು ನೀಡಲಾಗಿದೆ. ಪಿಇಎಸ್ ವಿವಿ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ ವಿಧಿವಶ! ಮಾರ್ಚ್ 22 ರೊಳಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ನೀಡಬೇಕು. ಇಲ್ಲವಾದರೆ ಮಾರ್ಚ್ 25 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದಿಂದ ಸಭೆ ಕರೆದು ಆ ಸಭೆಯಲ್ಲಿ ನಾಲ್ಕು ನಿಗಮದ ಸಾರಿಗೆ ಮುಷ್ಕರದ ದಿನಾಂಕವನ್ನು … Continue reading ಬೇಡಿಕೆ ಈಡೇರಿಸಲು ಮಾರ್ಚ್ 22ರ ಗಡುವು: ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಮುಷ್ಕರಕ್ಕೆ ಸಿದ್ಧತೆ!
Copy and paste this URL into your WordPress site to embed
Copy and paste this code into your site to embed