Kodagu: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮುರಿದು ಬಿತ್ತು ಮದುವೆ… !
ಕೊಡಗು:– ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆಯಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಮುರಿದು ಬಿದ್ದ ಘಟನೆ ನಡೆದಿದೆ. ಕರ್ನಾಟಕ ಬಿಜೆಪಿ ಐಟಿ ಸೆಲ್ ಸಂಚಾಲಕ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್! ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ 5/5/24 ರಂದು ಮದುವೆ ನಿಶ್ಚಯಾಗಿತ್ತು. ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯ ಕೇಳಿಬಂದಿದೆ. ಅಲ್ಲದೇ, ಚಿನ್ನ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡಿಸುವಂತೆಯೂ ವರನ ಪೋಷಕರು ಒತ್ತಾಯ ಮಾಡಿದ್ದಾರೆ ಎಂಬ … Continue reading Kodagu: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮುರಿದು ಬಿತ್ತು ಮದುವೆ… !
Copy and paste this URL into your WordPress site to embed
Copy and paste this code into your site to embed