ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿ ಗೆ ʼʼ50ʼʼ ನಿಮಿಷ ಮಾಸ್ ಆಕ್ಷನ್…! ಬೂಟು ಕಾಲಿನಿಂದ ಒದ್ದು ಹಲ್ಲೆ ಮಾಡಿದ “ಪೊರ್ಕಿ” ಕ್ರೌರ್ಯ

ಬೆಂಗಳೂರು: ನಾನು ರೇಣುಕಾಸ್ವಾಮಿ ಮೇಲೆ ಸಾಯೊ ರೀತಿ ಹಲ್ಲೆ ಮಾಡಿಲ್ಲ ಅಂತಿದ್ದ ನಟ ದರ್ಶನ್ ನ ನಿಜ ಬಣ್ಣ ಬಯಲಾಗುದೆ.ಆತನ ಮೇಲೆ ಮಾನವೀಯತೆಯೇ ಇಲ್ಲದಂತೆ ಮುಗಿ ಬಿದ್ದ ದಾಸ ಬೂಟು ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದ.ಇನ್ನೂ ರೇಣುಕಾಸ್ವಾಮಿ ಏನು ಸಾಮಾನ್ಯದವ್ನಲ್ಲ.ಪವಿತ್ರಾ ಗೌಡ ಗೆ 200 ಮೆಜೆಸ್ ಮಾಡಿ ಕಾಟ ಕೊಟ್ಟಿದ್ದ.‌ಇದು ಒಂದು ಕಡೆ ಇತ್ತ ರೀಲ್ಸ್ ರಾಣಿ ಸೋನು ಗೌಡ ಮೇಲೆ ದಚ್ಚು ಅಭಿಮಾನಿಗಳು ಮುಗಿಬಿದ್ದಿದ್ದಾರೆ.. ಹೌದು..ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಸೇರಿ 17 … Continue reading ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿ ಗೆ ʼʼ50ʼʼ ನಿಮಿಷ ಮಾಸ್ ಆಕ್ಷನ್…! ಬೂಟು ಕಾಲಿನಿಂದ ಒದ್ದು ಹಲ್ಲೆ ಮಾಡಿದ “ಪೊರ್ಕಿ” ಕ್ರೌರ್ಯ