Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Ballary: ಸ್ಪಾಂಜ್ ಐರನ್ ಕಾರ್ಖಾನೆ ಬಂದ್ʼಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ

    AIN AuthorBy AIN AuthorNovember 17, 2023
    Share
    Facebook Twitter LinkedIn Pinterest Email

    ಬಳ್ಳಾರಿ: ಸ್ಪಾಂಜ್ ಐರನ್ ಕಾರ್ಖಾನೆ ಬಂದ್ʼಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯ ಡಿಸಿ ಕಛೇರಿ ಮುಂದೆ ಗ್ರಾಮಸ್ಥರು ಮತ್ತು ರೈತರಿಂದ ಪ್ರತಿಭಟನೆ ನಡೆಸಲಾಗಿದ್ದು, ಸಂಡೂರಿನ ರಣಜಿತ್‌‌ಪುರ್ ಗ್ರಾಮದ ಬಳಿ ಇರೋ ಸ್ವಾಂಜ್ ಐರನ್ ಪ್ಯಾಕ್ಟರಿಯಲ್ಲಿ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆಯಿಂದ ಗ್ರಾಮಸ್ಥರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

    https://ainlivenews.com/wp-content/uploads/2023/11/WhatsApp-Video-2023-11-17-at-16.21.59_d6f6036e.mp4

    ಬೆಳೆದ ಬೆಳೆಗಳ ಮೇಲೆ ಧೂಳಿನ ರಾಶಿಯಿಂದ ರೋಷಿ ಹೋಗಿರುವ ಗ್ರಾಮಸ್ಥರು, ಹಲವು ಸಮಸ್ಯೆಗಳಿಗೆ ಕಾರಣವಾಗಿರುವ ರಣಜಿತ್ಪುರ್ ಸ್ಪಂಜ್ ಅಂಡ್ಯ್ ಐರನ್ ಫ್ಯಾಕ್ಟರಿಯಾಗಿದ್ದು, ಪರಿಸರ ಹಾನಿ ಮಾಡ್ತಿರೋ ಐರನ್ ಪ್ಯಾಕ್ಟರಿ ಬಂದ್‌ಗೆ ಆಗ್ರಹಿಸಿದ್ದಾರೆ.

    Demo
    https://ainlivenews.com/wp-content/uploads/2023/11/WhatsApp-Video-2023-11-17-at-16.21.58_d23c6df8.mp4

    ಡಿಸಿ ಕಛೇರಿ ಮುಂದೆ ಗ್ರಾಮಸ್ಥರ ಧರಣಿ, ಸ್ಪಾಂಜ್ ಐರನ್ ಕಾರ್ಖಾನೆ ಶಾಶ್ವತವಾಗಿ ಮುಚ್ಚುವಂತೆ ಜಿಲ್ಲಾಡಳಿತದ ಮೇಲೆ ಒತ್ತಡ ಏರಲಾಗಿದ್ದು, ನೂರಾರು  ಸಂಖ್ಯೆಯ ರೈತರು ಮತ್ತು ಗ್ರಾಮಸ್ಥರು ಬಳ್ಳಾರಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.


    Share. Facebook Twitter LinkedIn Email WhatsApp

    Related Posts

    MP Renukacharya: ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು: ಸಿಐಡಿ ವರದಿ

    November 29, 2023

    536ನೇ ಶ್ರೀ ಕನಕ ಜಯಂತ್ಯೋತ್ಸವವನ್ನು ಉದ್ಘಾಟಿಸಿದ CM ಸಿದ್ದರಾಮಯ್ಯ

    November 29, 2023

    ದಾನಮ್ಮ ದೇವಿ ಸಾಮೂಹಿಕ ವಿವಾಹಕ್ಕೆ ಪ್ರೇರಣೆ ನೀಡುತ್ತಿದ್ದಾರೆ: ಶ್ರೀ ಗುರುಸಿದ್ದೇಶ್ವರ

    November 29, 2023

    ಬೆಳಗಾವಿ ಚಳಿಗಾಲದ ಅಧಿವೇಶನ: ವಿರೋಧಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ: CM ಸಿದ್ದರಾಮಯ್ಯ

    November 29, 2023

    Road Accident: ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

    November 29, 2023

    Mysore: ಮಹಿಳೆಯನ್ನು ಬಲಿ ಪಡೆದು ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆ..!

    November 29, 2023

    Vijayanagar: ಆಟ ಆಡುವಾಗ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

    November 29, 2023

    Kolar: ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ

    November 29, 2023

    ಮೈಕೋಪ್ಲಾಸ್ಮಾ ನ್ಯುಮೋನಿಯಾ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ: ಡಿಸಿ ಗುರುದತ್ತ ಹೆಗಡೆ

    November 29, 2023

    Hubli: ಕಾಂತರಾಜು ವರದಿ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ

    November 29, 2023

    Dharwad: ಸರ್ಕಾರಿ ಆಸ್ಪತ್ರೆಗೆ ಶುಲ್ಕ ವಿರೋಧಿಸಿ ಪ್ರೊಟೆಸ್ಟ್

    November 29, 2023

    ಡಾ.ಭೀಮಣ್ಣ ಖಂಡ್ರೆ ಶತಮಾನೋತ್ಸವ.. ಎಲ್ರೂಬನ್ನಿ: ವೀರಶೈವ ಮಹಾಸಭಾ ಆಹ್ವಾನ

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.