ವಿಜಯಪುರ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ..!

ವಿಜಯಪುರ:- ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಜರುಗಿದೆ. ರಾಷ್ಟ್ರೀಯ ಹೆದ್ದಾರಿ 50 ತಡೆದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದೆ. ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ.. ತಪ್ಪಿದ ಅನಾಹುತ! ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದಾವೆ. ಸವಾರರು ಪರದಾಟ, ತೈಲ ಬೆಲೆ ಇಳಿಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, … Continue reading ವಿಜಯಪುರ: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ..!