ವಿಜಯಪುರ : ನಗರದ ಶ್ರೀಸಿದ್ದೇಶ್ವರ ಶ್ರೀಗಳು ಐಕ್ಯವಾದ ಸ್ಥಳಕ್ಕೆ ಆಗಮಿಸಿ ಶ್ರೀಗಳಿಗೆ ನಮನ ಸಲ್ಲಿಸುವುದರ ಜೊತೆಗೆ ನಾಡಿನ ಹದಿನಾರು ಸಾವಿರ ಪತ್ರಕರ್ತರ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಕೈಗೊಳ್ಳಲಿರುವ ಕಾನೂನು ಹಾಗೂ ಸಾಂಘಿಕ ಹೋರಾಟಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
Sunday Special Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲಿಯೇ ಮಾಡಿ ರುಚಿಯಾದ ಕಲ್ಮಿ ಕಬಾಬ್!
ಜೊತೆಗೆ ಅವರು ಐಕ್ಯವಾದ ಸ್ಥಳದಲ್ಲಿ ನನಗೆ ಅವರ ಭಾವಚಿತ್ರದ ಪೋಟೋ ನೀಡಿದ ರಾಜ್ಯದ ಮಾಧ್ಯಮ ಸಲಹೆಗಾರರಾದ ಜಗಳೂರು ಲಕ್ಷ್ಮಣರಾವ್. ಬಂಗ್ಲೆ ಮಲ್ಲಿಕಾರ್ಜುನ,ಕಾನಿಪ ಧ್ವನಿ ರಾಜ್ಯಾಧ್ಯಕ್ಷರು ಇದ್ದರು.
ವರದಿ: ಮಾರುತಿ ಲಮಾಣಿ