ಪೆಟ್ರೋಲ್, ಡೀಸೆಲ್ ದರ ಏರಿಕೆ..ಗ್ಯಾರಂಟಿಗಳಿಗೆ ಹಣ ಬೇಕಲ್ವಾ ಎಂದ MB ಪಾಟೀಲ್!
ವಿಜಯಪುರ:- ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆ ವಿಚಾರವಾಗಿ ಸಚಿವ MB ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು, ಮಳೆ ನಿರೀಕ್ಷೆ..! ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಉಳಿದ ರಾಜ್ಯಗಳಿಗಿಂತ ಪೆಟ್ರೋಲ್ ಮತ್ತು ಡೀಸೆಲ್ ದರ ಕರ್ನಾಟಕದಲ್ಲಿ ಕಡಿಮೆಯೇ ಇದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ಮಾಡಲಾಗಿದೆ. ನಾವು ಬೇರೆ ರಾಜ್ಯಗಳಿಗಿಂತ ಪೆಟ್ರೋಲ್-ಡೀಸೆಲ್ ದರವನ್ನ ಕಡಿಮೆ ಏರಿಕೆ ಮಾಡಿದ್ದೇವೆ. … Continue reading ಪೆಟ್ರೋಲ್, ಡೀಸೆಲ್ ದರ ಏರಿಕೆ..ಗ್ಯಾರಂಟಿಗಳಿಗೆ ಹಣ ಬೇಕಲ್ವಾ ಎಂದ MB ಪಾಟೀಲ್!
Copy and paste this URL into your WordPress site to embed
Copy and paste this code into your site to embed