ಪೆಟ್ರೋಲ್, ಡೀಸೆಲ್ ದರ ಏರಿಕೆ..ಗ್ಯಾರಂಟಿಗಳಿಗೆ ಹಣ ಬೇಕಲ್ವಾ ಎಂದ MB ಪಾಟೀಲ್!

ವಿಜಯಪುರ:- ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆ ವಿಚಾರವಾಗಿ ಸಚಿವ MB ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಗುಡುಗು, ಮಳೆ ನಿರೀಕ್ಷೆ..! ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಉಳಿದ ರಾಜ್ಯಗಳಿಗಿಂತ ಪೆಟ್ರೋಲ್ ಮತ್ತು ಡೀಸೆಲ್ ದರ ಕರ್ನಾಟಕದಲ್ಲಿ ಕಡಿಮೆಯೇ ಇದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ಮಾಡಲಾಗಿದೆ. ನಾವು ಬೇರೆ ರಾಜ್ಯಗಳಿಗಿಂತ ಪೆಟ್ರೋಲ್-ಡೀಸೆಲ್ ದರವನ್ನ ಕಡಿಮೆ ಏರಿಕೆ ಮಾಡಿದ್ದೇವೆ. … Continue reading ಪೆಟ್ರೋಲ್, ಡೀಸೆಲ್ ದರ ಏರಿಕೆ..ಗ್ಯಾರಂಟಿಗಳಿಗೆ ಹಣ ಬೇಕಲ್ವಾ ಎಂದ MB ಪಾಟೀಲ್!