ಮಾಂಸಪ್ರಿಯರೇ ಈ ಸುದ್ದಿ ನೋಡಲೇಬೇಕು: ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ದಂಧೆ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಇಂಡಿಯನ್ ಕೋಸ್ಟ್ ಗಾರ್ಡ್! ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ … Continue reading ಮಾಂಸಪ್ರಿಯರೇ ಈ ಸುದ್ದಿ ನೋಡಲೇಬೇಕು: ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ದಂಧೆ!
Copy and paste this URL into your WordPress site to embed
Copy and paste this code into your site to embed