ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯೋ ಕೆಲಸ ಮಾಧ್ಯಮಗಳು ಮಾಡಬೇಕು: ಡಿಕೆಶಿ

ಬೆಂಗಳೂರು:- ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯೋ ಕೆಲಸ ಮಾಧ್ಯಮಗಳು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿಗರಿಗೆ ಪವರ್ ಸಮಸ್ಯೆ: ಇಂದು ಬಹುತೇಕ ಕಡೆ ಇರಲ್ಲ ಕರೆಂಟ್! ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈಗ ಸಮಾಜದ ವೇಗ ಮಾಧ್ಯಮಕ್ಕಿಂತಲೂ ಹೆಚ್ಚಾಗಿದೆ. ಸಿಟಿಜನ್ ಜರ್ನಲಿಸಂ ಎಂಬ ಪರಿಕಲ್ಪನೆ ಆರಂಭವಾಗಿದ್ದು, ಹಳ್ಳಿಯಲ್ಲಿರುವ ಹುಡುಗ ತಮ್ಮ ವಿಚಾರವನ್ನು ತಾನೇ ವಿಡಿಯೋ ಮಾಡಿ ಪೋಸ್ಟ್ ಮಾಡುವ ವ್ಯವಸ್ಥೆ ಸೃಷ್ಟಿಯಾಗಿದೆ. ಹಾಗಾಗಿ ಮಾಧ್ಯಮಗಳಲ್ಲಿ ಸ್ಪರ್ಧೆ ಹೆಚ್ಚಾಗಿದೆ ಎಂದರು. … Continue reading ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯೋ ಕೆಲಸ ಮಾಧ್ಯಮಗಳು ಮಾಡಬೇಕು: ಡಿಕೆಶಿ