ಮುಡಾ ಹಗರಣ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರ ಸಭೆ!
ಬೆಂಗಳೂರು:- ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. Hubballi: ಸಿದ್ಧಲಿಂಗೇಶ್ವರ ಕಾಲೋನಿ ಸುತ್ತಲಿನ ಹಾಳಾದ ರಸ್ತೆಗೆ ಕಾಮಗಾರಿ! ಆಷಾಢ ಮುಗಿದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯ ಜನರ ಆಶೀರ್ವಾದಿಂದ ಜೆಡಿಎಸ್ಗೆ ಹೊಸ ಹುರುಪು ಬಂದಿದೆ. ಯುವಕರಿಗೆ ಅವಕಾಶ ಕೊಡ್ಬೇಕೆಂದು ನನಗೆ ಟಿಕೆಟ್ ಕೊಟ್ಟಿದ್ದರು. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾದೆ. ಅದರ ಬಗ್ಗೆ ಮಾತಾಡುವುದಿಲ್ಲ ಎಂದಿದ್ದಾರೆ. ವಿಧಾನಸೌಧದಲ್ಲಿ ಕುಮಾರಣ್ಣನ ಅನುಪಸ್ಥಿತಿ ಕಾಡುತ್ತಿದೆ. … Continue reading ಮುಡಾ ಹಗರಣ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರ ಸಭೆ!
Copy and paste this URL into your WordPress site to embed
Copy and paste this code into your site to embed