ಮೆಟ್ರೋ ಪ್ರಯಾಣ ದರ ಏರಿಕೆ: ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಕೇಂದ್ರ ಸಚಿವ!

ಬೆಂಗಳೂರು:- ಮೆಟ್ರೋ ಟಿಕೆಟ್​​ ದರ ಏರಿಕೆ ನಾವು ಮಾಡಿದ್ದೇವೆ ಎನ್ನುವುದು ತಪ್ಪು. ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್​ ಹೇಳಿದ್ದಾರೆ. ಗಾಳಿಯಲ್ಲಿ ತೇಲುವ ಶಿವಲಿಂಗ: ಮಹಾ ಅದ್ಭುತದ ಬಗ್ಗೆ ನಿಮಗೆಷ್ಟು ಗೊತ್ತು!? ಈ ಸಂಬಂಧ ಮಾತನಾಡಿದ ಅವರು, ಮೆಟ್ರೋ ಯೋಜನೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅದು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಲ್ಲ. ಟಿಕೆಟ್​ ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ. ಮೆಟ್ರೋ … Continue reading ಮೆಟ್ರೋ ಪ್ರಯಾಣ ದರ ಏರಿಕೆ: ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದ ಕೇಂದ್ರ ಸಚಿವ!