ಉಗ್ರರ ದಾಳಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮುಖಂಡ ಸಾವು!

ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಉಗ್ರ ದಾಳಿ ನಡೆದಿದ್ದು, ಬಿಜೆಪಿ ಮುಖಂಡ ಸಾವನ್ನಪ್ಪಿದ್ದಾನೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ.. ರೈತರ ಮುಖದಲ್ಲಿ ಮಂದಹಾಸ! ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಜೈಪುರದ ಪ್ರವಾಸಿ ದಂಪತಿಗಳು ಗಾಯಗೊಂಡಿದ್ದು, ಬಿಜೆಪಿಯ ಮಾಜಿ ಸರಪಂಚ್ ಒಬ್ಬರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನ ಹಿರ್ಪೋರಾ ಪ್ರದೇಶದಲ್ಲಿ ರಾತ್ರಿ 10.30 ರ ಸುಮಾರಿಗೆ ಐಜಾಜ್ ಶೇಖ್ ಎಂದು ಗುರುತಿಸಲಾದ ಬಿಜೆಪಿಯ ಸರಪಂಚ್‌ನ … Continue reading ಉಗ್ರರ ದಾಳಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮುಖಂಡ ಸಾವು!