ರೈತರಿಗೆ ನೀಡುವ ಹಾಲಿನ ದರ ಕಡಿತ: ಪ್ರಹ್ಲಾದ್ ಜೋಶಿ ಹೇಳಿದ್ದೇನು!?

ಹುಬ್ಬಳ್ಳಿ:– ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಹಿನ್ನೆಲೆ, ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ. Muda Scam: ಹಗರಣ ಆರೋಪ ಒಪ್ಪಿಕೊಂಡ ರಾಜ್ಯ ಸರ್ಕಾರ, CM ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ! ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು. ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ … Continue reading ರೈತರಿಗೆ ನೀಡುವ ಹಾಲಿನ ದರ ಕಡಿತ: ಪ್ರಹ್ಲಾದ್ ಜೋಶಿ ಹೇಳಿದ್ದೇನು!?