ಹಾಲಿನ ದರ ಹೆಚ್ಚಳ.. ಆಡಳಿತ ಪಕ್ಷದ ಬಗ್ಗೆ ದೇಶಪಾಂಡೆ ಹೇಳಿದ್ದೇನು!?

ಕಾರವಾರ:- ರಾಜ್ಯದಲ್ಲಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದೆಲ್ಲೆಡೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಬಿಳಿ ಕೂದಲು ಮರೆಮಾಚಲು ಹೆಚ್ಚು ಮೆಹಂದಿ ಹಚ್ಚುತ್ತಿದ್ದೀರಾ!?.. ಹುಷಾರ್ ಇದೆಷ್ಟು ಡ್ಯಾಮೇಜ್ ಗೊತ್ತಾ!? ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ನಾಯಕರು ದರ ಏರಿಕೆಯನ್ನು ಸಮರ್ಪಿಸಿಕೊಂಡಿದ್ದಾರೆ. ಆದರೆ ಸದ್ಯ ಹಾಲಿನ ದರ ಹೆಚ್ಚಳಕ್ಕೆ ಕಾಂಗ್ರೆಸ್​​ ಶಾಸಕ ಆರ್​​ವಿ ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆ ಆಗುತ್ತದೆ. … Continue reading ಹಾಲಿನ ದರ ಹೆಚ್ಚಳ.. ಆಡಳಿತ ಪಕ್ಷದ ಬಗ್ಗೆ ದೇಶಪಾಂಡೆ ಹೇಳಿದ್ದೇನು!?