ಕೆ.ಸಿ ವ್ಯಾಲಿ ಸಂಸ್ಕರಿಸಿದ ತ್ಯಾಜ್ಯ ನೀರು ಕರಾರಿನಂತೆ ಹರಿಸಿ ಸಚಿವ ಬೈರತಿ ಸುರೇಶ್ ತಾಕೀತು

ಬೆಂಗಳೂರು (ಜೂನ್ 18):- ಬೆಂಗಳೂರು ನಗರದ ಕೋರಮಂಗಲ ಮತ್ತು ಚಲ್ಲಘಟ್ಟ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕಿನ ಒಟ್ಟು 126 ಕೆರೆಗಳನ್ನು ತುಂಬಿಸುವಂತೆ ಈ ಹಿಂದೆ ಆಗಿರುವ ಕರಾರಿನಂತೆ ಹರಿಸಬೇಕು ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| … Continue reading ಕೆ.ಸಿ ವ್ಯಾಲಿ ಸಂಸ್ಕರಿಸಿದ ತ್ಯಾಜ್ಯ ನೀರು ಕರಾರಿನಂತೆ ಹರಿಸಿ ಸಚಿವ ಬೈರತಿ ಸುರೇಶ್ ತಾಕೀತು