ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ಸಚಿವ ಎಚ್‌ಕೆ ಪಾಟೀಲ್ ತಿರುಗೇಟು

ಗದಗ : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಜಮೆ ಆಗದ ಕುರಿತು ಸಂಸದ ಜಗದೀಶ್‌ ಶೆಟ್ಟರ್ ಹೇಳಿಕೆಗೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿರುಗೇಟು ನೀಡಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದ್ರೂ ಏನಾದ್ರೂ ಅಂದ್ರೆ ಸುಮ್ಮನಿರಬಹುದು. ಆದರೆ ಬರಗಾಲ ಬಿದ್ದು ಬರಗಾಲ ಪೂರ್ಣ ಹೋಗಿ ನಾವು ಸುಪ್ರೀಂಕೋರ್ಟ್‌ಗೆ ಹೋದಾಗ ಸಹಿತ ಪರಿಹಾರ ನೀಡದೇ ಇರೋರು ಶೆಟ್ಟರ್. ಎರಡು ತಿಂಗಳ ತಡ ಆಗಿದ್ದಕ್ಕೆ ಸರ್ಕಾಕ್ಕೆ ನೀವೇನು ಹಂಗಾತು ಹಿಂಗಾತು ಅನ್ನೋದಕ್ಕೆ ನೈತಿಕ ಹಕ್ಕಿದೆ. ಕರ್ನಾಟಕದ ಜನರ ಬಗ್ಗೆ ನಿಮಗೆ … Continue reading ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ಸಚಿವ ಎಚ್‌ಕೆ ಪಾಟೀಲ್ ತಿರುಗೇಟು