ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಕೆ ಪಾಟೀಲ್ ಭೇಟಿ, ಪರಿಶೀಲನೆ!
ಗದಗ: ಮಲಪ್ರಭಾ ನದಿಯಲ್ಲಿ ಈಗ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನ ಹಲವು ಗ್ರಾಮಗಳಿಗೆ ಈಗ ಪ್ರವಾಹದ ಆತಂಕ ಎದುರಾಗಿದೆ. Dharavada: ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ ಕಾನೂನು ವಿದ್ಯಾರ್ಥಿಗಳು! ಈಗಾಗಲೇ ನವಿಲು ತೀರ್ಥ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ನದಿ ತುಂಬಿ ಹಲವು ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ನೂರಾರು ಹೆಕ್ಟರ್ ಪ್ರದೇಶದಲ್ಲಿ ಬೆಳೆಗಳು ನಾಶವಾಗಿವೆ. ಈ ಹಿನ್ನಲೆಯಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ … Continue reading ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಕೆ ಪಾಟೀಲ್ ಭೇಟಿ, ಪರಿಶೀಲನೆ!
Copy and paste this URL into your WordPress site to embed
Copy and paste this code into your site to embed