ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಭೇಟಿ ನೀಡಿದ್ದಾರೆ. ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದು. ಇದರಲ್ಲಿ ಸಂಶಯಬೇಡ. ಸರ್ಕಾರ ಅವರ ಕುಟುಂಬದೊಂದಿಗೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ನೇಹಾ ಹಿರೇಮಠ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
By AIN Author