Breaking: CM ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ಸಚಿವ ನಾಗೇಂದ್ರ..!

ಬೆಂಗಳೂರು:- ಸಚಿವ ನಾಗೇಂದ್ರ ಅವರು, ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾದಂತಾಗಿದೆ. ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತ… ರೈತರು ಕಂಗಾಲು! ನಾಗೇಂದ್ರ ಅವರು ಡಿಕೆ ಶಿವಕುಮಾರ್ ಜೊತೆಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದರು. ಈ ವೇಳೆ ಸಚಿವ ಜಮೀರ್ ಅಹಮದ್ ಖಾನ್ ಸಹ ಉಪಸ್ಥಿತರಿದ್ದರು. ಇನ್ನು ನಾಗೇಂದ್ರ ಅವರು ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, … Continue reading Breaking: CM ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ಸಚಿವ ನಾಗೇಂದ್ರ..!