Belagavi: ಕಾಮಗಾರಿಗಳ ತ್ವರಿತ ಆರಂಭಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ…!

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ, ರಿಂಗ್ ರಸ್ತೆ, ಘನತ್ಯಾಜ್ಯ ನಿರ್ವಹಣಾ ಘಟಕ, ನಿರಂತರ ನೀರು(24×7) ಸೇರಿದಂತೆ ಈಗಾಗಲೇ ಜಿಲ್ಲೆಗೆ ಮಂಜೂರಾಗಿರುವ ಬೃಹತ್ ಯೋಜನೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೇಹಾ ತಂದೆ ನಿರಂಜನ್ ಆಪ್ತ ಸಹಾಯಕನ ಕಿಡ್ನ್ಯಾಪ್‌ಗೆ ಯತ್ನ: ಪ್ರಕರಣ ದಾಖಲು ನೆನೆಗುದಿಗೆ ಬಿದ್ದಿರುವ ಪ್ರಮುಖ ಯೋಜನೆ ಪ್ರಗತಿ ಕುರಿತು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಬುಧವಾರ(ಜೂ.19) ನಡೆದ … Continue reading Belagavi: ಕಾಮಗಾರಿಗಳ ತ್ವರಿತ ಆರಂಭಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ…!