Vishweshwar Hegde Kageri: ಕಾಂಗ್ರೆಸ್‌́ನ ಷಡ್ಯಂತ್ರಕ್ಕೆ ಅಲ್ಪಸಂಖ್ಯಾತರು ಬಲಿಯಾಗಬಾರದು: ಕಾಗೇರಿ

ಕಾರವಾರ: ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹದ ಅಪರಾಧಿಗಳನ್ನು ರಕ್ಷಿಸುತ್ತಿದೆ. ರಾಷ್ಟ್ರದ್ರೋಹದ ಪ್ರಕರಣ ಹಿಂಪಡೆಯುವುದರ ಮೂಲಕ ಅಪರಾಧಿಗಳ ರಕ್ಷಣೆಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ಕಾಂಗ್ರೆಸ್ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದರು. ಶಿರಸಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಪ್ರಕರಣವನ್ನು ಹಿಂಪಡೆದು ಕಾಂಗ್ರೆಸ್ ಸರ್ಕಾರ ದೊಡ್ಡ ಅಪರಾಧ ಮಾಡಿದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬಾರದು ಎಂದು ಕಾಂಗ್ರೆಸ್ ಓಲೈಕೆಯ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಒಂದು ಚಮಚ … Continue reading Vishweshwar Hegde Kageri: ಕಾಂಗ್ರೆಸ್‌́ನ ಷಡ್ಯಂತ್ರಕ್ಕೆ ಅಲ್ಪಸಂಖ್ಯಾತರು ಬಲಿಯಾಗಬಾರದು: ಕಾಗೇರಿ