Parameshwar: ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ: ಜಿ ಪರಮೇಶ್ವರ್!

ದಾವಣಗೆರೆ:– ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. ಕ್ಯಾನ್ಸರ್ ತಡೆಗಟ್ಟಲು ನಿತ್ಯ ಒಂದು ಕಿತ್ತಳೆ ಹಣ್ಣು ಸೇವಿಸಿ! ಪರಿಶಿಷ್ಟರ ಹಣ ದುರ್ಬಳಕೆ ವಿಚಾರವಾಗಿ ಮಾತನಾಡಿ ಅವರು, ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ. ಸಿಎಂ ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಎಸ್​ಟಿಪಿ ಟಿಎಸ್​ಪಿ ಯೋಜನೆ ಜಾರಿಗೆ ತಂದಿದ್ದೇವೆ. ಎಸ್ಸಿ ಎಸ್ಟಿ ಜಾತಿಯ ಜ‌ನ ಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಡಲಾಗಿದೆ. ಈ ಕಾನೂನಿನಲ್ಲಿ 7ಡಿ ತಿದ್ದುಪಡಿ ಮಾಡಿ ಹಣ ಬೇರೆ ಕಾಮಗಾರಿಗೆ … Continue reading Parameshwar: ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ: ಜಿ ಪರಮೇಶ್ವರ್!