ಶಿಗ್ಗಾವಿಯಲ್ಲಿ ತಪ್ಪಿದ ಟಿಕೆಟ್: ಕಾಂಗ್ರೆಸ್ ನಲ್ಲೂ ಬಂಡಾಯದ ಬಿಸಿ!

ಹಾವೇರಿ:-ಶಿಗ್ಗಾವಿಯಲ್ಲಿ ಟಿಕೆಟ್ ತಪ್ಪಿರುವ ಹಿನ್ನೆಲೆ, ಕಾಂಗ್ರೆಸ್ ಬಂಡಾಯದ ಬಿಸಿ ಜೋರಾಗಿದೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಚಿಂತೆಯಲ್ಲಿದ್ದಾರೆ. ಪವಾಡ ಪುರುಷ ಮಲೈ ಮಹದೇಶ್ವರ ಇದೀಗ 2 ಕೋಟಿ ಒಡೆಯ! ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ನಿನ್ನೆ ಅಷ್ಟೇ ಎಐಸಿಸಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಕೊಟ್ಟಿರುವ ಹಿನ್ನೆಲೆ … Continue reading ಶಿಗ್ಗಾವಿಯಲ್ಲಿ ತಪ್ಪಿದ ಟಿಕೆಟ್: ಕಾಂಗ್ರೆಸ್ ನಲ್ಲೂ ಬಂಡಾಯದ ಬಿಸಿ!