ಸರ್ಕಾರದ ಲೇಟರ್ ಹೆಡ್ ದುರ್ಬಳಕೆ… ಡಾ.ಸುಧಾಕರ್​ ವಿರುದ್ಧ ದಾಖಲಾಯ್ತು ಕೇಸ್!

ಚಿಕ್ಕಬಳ್ಳಾಪುರ:- ಸರ್ಕಾರದ ಲೇಟರ್ ಹೆಡ್ ದುರ್ಬಳಕೆ ಮಾಡಿದ ಆರೋಪದಡಿ ಮಾಜಿ ಸಚಿವ ಡಾ.ಸುಧಾಕರ್​ ವಿರುದ್ಧ ಕೇಸ್ ದಾಖಲಾಗಿದೆ. ಅತಿಯಾದ ಬೆವರಿನಿಂದ ಕಿರಿ ಕಿರಿ ಉಂಟಾಗುತ್ತಿದ್ಯಾ!?.. ಹಾಗಿದ್ರೆ ಈ ಸಲಹೆ ಪಾಲಿಸಿ! ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್​ ಹೆಡ್​ನಲ್ಲಿ ಚುನಾವಣಾ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಕರ್ನಾಟಕ … Continue reading ಸರ್ಕಾರದ ಲೇಟರ್ ಹೆಡ್ ದುರ್ಬಳಕೆ… ಡಾ.ಸುಧಾಕರ್​ ವಿರುದ್ಧ ದಾಖಲಾಯ್ತು ಕೇಸ್!