ಸರ್ಕಾರದ ಲೇಟರ್ ಹೆಡ್ ದುರ್ಬಳಕೆ… ಡಾ.ಸುಧಾಕರ್ ವಿರುದ್ಧ ದಾಖಲಾಯ್ತು ಕೇಸ್!
ಚಿಕ್ಕಬಳ್ಳಾಪುರ:- ಸರ್ಕಾರದ ಲೇಟರ್ ಹೆಡ್ ದುರ್ಬಳಕೆ ಮಾಡಿದ ಆರೋಪದಡಿ ಮಾಜಿ ಸಚಿವ ಡಾ.ಸುಧಾಕರ್ ವಿರುದ್ಧ ಕೇಸ್ ದಾಖಲಾಗಿದೆ. ಅತಿಯಾದ ಬೆವರಿನಿಂದ ಕಿರಿ ಕಿರಿ ಉಂಟಾಗುತ್ತಿದ್ಯಾ!?.. ಹಾಗಿದ್ರೆ ಈ ಸಲಹೆ ಪಾಲಿಸಿ! ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ನಲ್ಲಿ ಚುನಾವಣಾ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಕರ್ನಾಟಕ … Continue reading ಸರ್ಕಾರದ ಲೇಟರ್ ಹೆಡ್ ದುರ್ಬಳಕೆ… ಡಾ.ಸುಧಾಕರ್ ವಿರುದ್ಧ ದಾಖಲಾಯ್ತು ಕೇಸ್!
Copy and paste this URL into your WordPress site to embed
Copy and paste this code into your site to embed