ತಿರುಪತಿ ಲಡ್ಡುನಲ್ಲಿ ಮಾಂಸ ಮಿಶ್ರಿಣ: ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು- ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ತಿರುಪತಿ ಲಡ್ಡುನಲ್ಲಿ ಮಾಂಸ ಇತ್ಯಾದಿ ವಸ್ತುಗಳು ಪತ್ತೆಯಾಗಿರುವುದನ್ನು ಲ್ಯಾಬ್ ವರದಿ ವಿವರಿಸಿದ್ದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕೂಡ ಹೇಳಿದ್ದರಲ್ಲಿ ಸತ್ಯ ಇದೆ ಹಾಗಾಗಿ ಇದರಲ್ಲಿ ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ಈತರಹ ವಸ್ತುಗಳನ್ನು ಖರೀದಿ ಮಾಡಿ ಲಡ್ಡು ತಯಾರಿಸಲಾಗಿದೆ. ಹಿಂದಿನ ಆಂಧ್ರಪ್ರದೇಶ ಸರ್ಕಾರ ಹಾಗೂ ಕಾಂಗ್ರೆಸ್ನವರ ಹಿಂದು ವಿರೋದಿ … Continue reading ತಿರುಪತಿ ಲಡ್ಡುನಲ್ಲಿ ಮಾಂಸ ಮಿಶ್ರಿಣ: ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು- ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed