Kolara: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ‌ ಕೊತ್ತೂರು ಮಂಜುನಾಥ್!

ಕೋಲಾರ: ಅವಿಭಜಿತ ಜಿಲ್ಲೆಯಾದ ಕೋಲಾರದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ನೂತನ ವಿಶ್ವವಿದ್ಯಾಲಯವಾಗಿದೆ ಈ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ ವಿದ್ಯಾಲಯ ಅಭವೃದ್ದಿಗೆ ನಾನು ಸಿದ್ದ ಎಂಉ ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದ್ರು‌. ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣ: ಡಿಸಿಪಿ ಸುಜೀತ್ ಹೇಳಿದ್ದೇನು!? ಇಂದು ನಗರದ ಹೊರವಲಯದ ಮಂಗಸಂದ್ರ ಬಳಿ ಇರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 207 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading Kolara: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ‌ ಕೊತ್ತೂರು ಮಂಜುನಾಥ್!