ಜಗತ್ತಿನಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಕಷ್ಟ ನೆನೆದು ಶಾಸಕಿ ರೂಪಕಲಾ‌ ಶಶಿಧರ್ ಭಾವುಕ!

ಕೆಜಿಎಫ್ – ಕೆಜಿಎಫ್ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,ಕೆಜಿಎಫ್ ನಗರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಆದಿಕವಿ, ಮಹರ್ಷಿ ವಾಲ್ಮೀಕಿ ರವರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ರವರು, ಸಮುದಾಯ ಭವನ ಮತ್ತು ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಜಾಗ ನೀಡದಿದ್ದರೆ ಉಗ್ರ ಹೋರಾಟ! ಪುರಾಣಗಳು ಹಾಗೂ ಈ ಆಧುನಿಕ ಯುಗದಲ್ಲಿಯೂ ಹೆಣ್ಣು ಮಕ್ಕಳು … Continue reading ಜಗತ್ತಿನಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಕಷ್ಟ ನೆನೆದು ಶಾಸಕಿ ರೂಪಕಲಾ‌ ಶಶಿಧರ್ ಭಾವುಕ!