ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ…ಮಮತಾ ಬ್ಯಾನರ್ಜಿ ಟೀಕೆ!

ಕೋಲ್ಕತ್ತಾ:- ಧ್ಯಾನ ಮಾಡಲು ತಮಿಳುನಾಡಿನ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡುವ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಟುವಾಗಿ ಟೀಕಿಸಿದ್ದಾರೆ. Bengaluru: ಸಿಲಿಕಾನ್ ಸಿಟಿಯಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ.. ಗಾಬರಿಗೊಂಡ ಸಾರ್ವಜನಿಕರು! ಯಾರು ಬೇಕಾದರು ಹೋಗಿ ಧ್ಯಾನ ಮಾಡಬಹುದು. ಆದರೆ ಧ್ಯಾನ ಮಾಡುವಾಗ ಕ್ಯಾಮೆರಾ ತೆಗೆದುಕೊಂಡು ಹೋಗುತ್ತಾರೆಯೇ ಎಂದು ದೀದಿ ಪ್ರಶ್ನಿಸಿದ್ದಾರೆ. ಅಲ್ಲದೇ ಚುನಾವಣೆಗೆ 48 ಗಂಟೆಗಳ ಮೊದಲು ಎಸಿ ರೂಮಿನಲ್ಲಿ ಹೋಗಿ ಕೂರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣಾ ಪ್ರಚಾರದ ನಂತರ … Continue reading ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ…ಮಮತಾ ಬ್ಯಾನರ್ಜಿ ಟೀಕೆ!