ಗದಗ:- 3ನೇ ಭಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಮುದ್ರಣ ಕಾಶಿ ಗದಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಮುಗಿಲು ಮುಟ್ಟಿತ್ತು.
ಪರಿಸರ ಜಾಗೃತಿ ಪ್ರತಿಯೊಬ್ಬರ ಕರ್ತವ್ಯ: ಚನ್ನು ಹೊಸಮನಿ
ಗದಗ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಸಂಭ್ರಮ ಮನೆ ಮಾಡಿದ್ದು, ಸಿಹಿ ಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು. ಇದೇ ವೇಳೆ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮ ಪಟ್ಟಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)