ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ: ಆರೋಗ್ಯ ಇಲಾಖೆ ಅಲರ್ಟ್, ಚಿಕಿತ್ಸೆಗೆ ಈ ಜಿಲ್ಲೆಗಳನ್ನು ಗುರುತಿಸಿದ ಸರ್ಕಾರ!

ಬೆಂಗಳೂರು:- ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಹೀಗಾಗಿ ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ. ಬಾಗಲಕೋಟೆ: ಜಾತ್ರೆಗೆ ಜಾತಿ ಇಲ್ಲ – ಶಿವಲಿಂಗ ಶಿವಾಚಾರ್ಯರು! ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ … Continue reading ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ: ಆರೋಗ್ಯ ಇಲಾಖೆ ಅಲರ್ಟ್, ಚಿಕಿತ್ಸೆಗೆ ಈ ಜಿಲ್ಲೆಗಳನ್ನು ಗುರುತಿಸಿದ ಸರ್ಕಾರ!