ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ!
ಶಿವಮೊಗ್ಗ:- ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ಗಿರಿ ನಡೆದಿರುವಂತಹ ಘಟನೆ ಜರುಗಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ: ಯಾವ್ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್? ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು … Continue reading ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ!
Copy and paste this URL into your WordPress site to embed
Copy and paste this code into your site to embed