ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ!

ಶಿವಮೊಗ್ಗ:- ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯ ಬಳಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ ನಡೆದಿರುವಂತಹ ಘಟನೆ ಜರುಗಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ: ಯಾವ್ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್‌? ನಿನ್ನೆ ತುಂಗಾ ಜಲಾಶಯದ ವೀಕ್ಷಣೆಗೆ ಪ್ರೇಮಿಗಳು ತೆರಳಿದ್ದರು. ಜೊತೆಗೆ ಅವರೊಟ್ಟಿಗೆ ಪ್ರಿಯಕರನ ಸ್ನೇಹಿತ ತೆರಳಿದ್ದ. ಈ ವೇಳೆ ಸ್ಥಳೀಯ ನಾಲ್ವರು ಯುವಕರಿಂದ ಅನುಚಿತ ವರ್ತನೆ ಮತ್ತು ಇಬ್ಬರು ಯುವಕರ ಮೇಲೆ ಹಲ್ಲೆ ಆರೋಪ ಮಾಡಿದ್ದಾರೆ ಹಲ್ಲೆ ಮಾಡುತ್ತಿದ್ದಂತೆ ಪ್ರಿಯಕರ ಹಾಗೂ ಆತನ ಸ್ನೇಹಿತ ಸ್ಥಳದಿಂದ ಓಡಿಹೋಗಿದ್ದಾರೆ. ಯುವತಿಯನ್ನು … Continue reading ಪ್ರೇಮಿಗಳ ಮೇಲೆ ನೈತಿಕ ಪೊಲೀಸ್​ಗಿರಿ.. ಶಿವಮೊಗ್ಗದಲ್ಲಿ ಸ್ಥಳೀಯ ಯುವಕರಿಂದ ಹಲ್ಲೆ!