ದಾವಣಗೆರೆ:- ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ಜರುಗಿದೆ.
Madhu Bangarappa: ನನಗೆ ಸ್ಪಷ್ಟವಾಗಿ ಕನ್ನಡ ಓದಲು ಬರಲ್ಲ – ಶಿಕ್ಷಣ ಸಚಿವ
ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದಾರೆ. ರಾತ್ರಿ ವೇಳೆಗೆ ವಾಂತಿ ಭೇದಿಯಿಂದ ಜನರು ಬಳಲಿದ್ದಾರೆ. ಕೂಡಲೇ ಭರಮಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಸ್ವಸ್ಥರು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮದುವೆ ಊಟದಲ್ಲಿ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)