ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ – ಚಿತ್ರದುರ್ಗದಲ್ಲಿ ಘಟನೆ..!

ದಾವಣಗೆರೆ:- ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತಹ ಘಟನೆ ಜರುಗಿದೆ. Madhu Bangarappa: ನನಗೆ ಸ್ಪಷ್ಟವಾಗಿ ಕನ್ನಡ ಓದಲು ಬರಲ್ಲ – ಶಿಕ್ಷಣ ಸಚಿವ ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದಾರೆ. ರಾತ್ರಿ ವೇಳೆಗೆ ವಾಂತಿ ಭೇದಿಯಿಂದ ಜನರು ಬಳಲಿದ್ದಾರೆ. ಕೂಡಲೇ ಭರಮಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಸ್ವಸ್ಥರು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮದುವೆ ಊಟದಲ್ಲಿ ಫುಡ್​ ಪಾಯಿಸನ್​ ಆಗಿರುವ ಶಂಕೆ ವ್ಯಕ್ತವಾಗಿದೆ. … Continue reading ಮದುವೆ ಊಟ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ – ಚಿತ್ರದುರ್ಗದಲ್ಲಿ ಘಟನೆ..!