Mandya: ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು‌ ಮಳೆ; ಕೃಷ್ಣ ಬೈರೇಗೌಡ

ಮಂಡ್ಯ : ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 28ರಷ್ಟು ಹೆಚ್ಚು ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ,ಕೋಲಾರ. ಚಿಕ್ಕಬಳ್ಳಾಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮುಡಾ ಹಗರಣ: ಸಿದ್ದರಾಮಯ್ಯಗೆ ಸಿಟಿ ರವಿ ಬಹಿರಂಗ ಪತ್ರ! ಅವರು ಇಂದು ಶ್ರೀರಂಗಪಟ್ಟಣದಲ್ಲಿ ವೆಲ್ಲಸ್ಲಿ ಸೇತುವೆ ಪರಿಶೀಲನೆ ನಡೆಸಿದ ನಂತರ ಮಾತನಾಡಿ ಬಹುತೇಕ ಜಲಾಶಯಗಳು ಭರ್ತಿಯಾಗಿದೆ.ಕೆ ಆರ್ ಎಸ್ ಜಲಾಶಯದಿಂದ 1ಲಕ್ಷಕ್ಕೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದ್ದು 1ಲಕ್ಷ 60ಸಾವಿರ … Continue reading Mandya: ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು‌ ಮಳೆ; ಕೃಷ್ಣ ಬೈರೇಗೌಡ