ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಸ್ಕಾಂ ನಿರ್ಲಕ್ಷ್ಯ ಕ್ಕೆ ತಾಯಿ – ಮಗಳು ದಾರುಣ ಸಾವನ್ನಪ್ಪಿರುವ ಘಟನೆನಗರದ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ , ಮಗಳು ಲೀಲಾ ಸಾವನ್ನಪ್ಪಿರುವ ದುರ್ದೈವಿ, ಬೆಳಗಿನ ಜಾವ ಐದು ಗಂಟೆ ವೇಳೆಗೆ ನಡೆದಿರುವ ಘಟನೆಯಾಗಿದೆ.
ತಮಿಳು ನಾಡಿನಿಂದ ಬೆಂಗಳೂರಿನ ಮನೆಗೆ ಬರ್ತಿದ್ದ ತಾಯಿ – ಮಗಳು ಈ ವೇಳೆ ರಸ್ತೆ ಬದಿ ಕಟ್ ಆಗಿ ನೆಲದಲ್ಲಿ ಬಿದ್ದಿದ್ದ ಕರೆಂಟ್ ವೈಯರ್ ಕತ್ತಲಲ್ಲಿ ವೈಯರ್ ಕಾಣಿಸಿದೇ ತುಳಿದಿದ್ದ ತಾಯಿ ಮಗು ಈ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ತಾಯಿ – ಮಗಳು
ಘಟನೆ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.