Murder Case: ದರ್ಶನ್ ಭೇಟಿಗಾಗಿ ಜೈಲಿಗೆ ಬರ್ತಾರಾ ತಾಯಿ, ಸಹೋದರ?
ಬೆಂಗಳೂರು:ನಟಿ ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ ಎಂಬ ವಿಚಾರವಾಗಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದಂದುಕೊಲೆ ಮಾಡಿದ ದರ್ಶನ್ ಅಂಡ್ ಗ್ಯಾಂಗ್ ಇದೀಗ ಜೈಲು ಸೇರಿದ್ದಾರೆ. ತುಮಕೂರು: ರೈಲು ನಿಲ್ದಾಣದಲ್ಲಿ ಹಸುಗೂಸಿನ ಶವ ಪತ್ತೆ…! ನಟ ದರ್ಶನ್ ಜೈಲಿನಲ್ಲಿದ್ದು, ಪತ್ನಿ ಹಾಗೂ ಸ್ನೇಹಿತರ ದರ್ಶನ್ ಅವರನ್ನ ಈಗಾಗಲೇ ಭೇಟಿ ಮಾಡಿದ್ದಾರೆ. ಇತ್ತ ನಟ ದರ್ಶನ್ ಹಾಗೂ ಅವರ ತಾಯಿ ಮತ್ತು ಸಹೋದರನ ಜೊತೆ ದರ್ಶನ್ ಅವರು ಜಗಳ ಮಾಡಿಕೊಂಡು ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ … Continue reading Murder Case: ದರ್ಶನ್ ಭೇಟಿಗಾಗಿ ಜೈಲಿಗೆ ಬರ್ತಾರಾ ತಾಯಿ, ಸಹೋದರ?
Copy and paste this URL into your WordPress site to embed
Copy and paste this code into your site to embed