ವಾಹನ ಸವಾರರೇ ನಾಳೆ ರಸ್ತೆಗೆ ಇಳಿಯೋ ಮುನ್ನ ಈ ಸ್ಟೋರಿ ನೋಡಿ: ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್!

ಬೆಂಗಳೂರು:- ವಾಹನ ಸವಾರರು ಇದು ನೀವು ನೋಡಲೇಬೇಕಾದ ಸ್ಟೋರಿ. ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ನಾಳೆ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ. ನಿರುದ್ಯೋಗಿಗಳೇ ಗಮನಿಸಿ: ಆ. 31 ಕ್ಕೆ ಬೆಂಗಳೂರಿನ ಈ ಕಾಲೇಜಿನಲ್ಲಿ ಉದ್ಯೋಗ ಮೇಳ! ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಧ್ಯಾಹ್ನ … Continue reading ವಾಹನ ಸವಾರರೇ ನಾಳೆ ರಸ್ತೆಗೆ ಇಳಿಯೋ ಮುನ್ನ ಈ ಸ್ಟೋರಿ ನೋಡಿ: ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್!