ವಾಹನ ಸವಾರರೇ ಆ.1ರಿಂದ ಹೊಸ ನಿಯಮ ಜಾರಿ, ದಂಡ ಕಟ್ಟದಿರಲು ಈ ವಿಷಯ ತಿಳಿದುಕೊಳ್ಳಿ!

ಬೆಂಗಳೂರು: ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾ‌ರ್ ಅವರು ಸೂಚನೆಯನ್ನು ನೀಡಿದ್ದಾರೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ : ಸಿಎಂ ನಿರ್ಬಂಧಿತ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ, ಸಂಚಾರ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸರು ಹೊಸ ನಿಯಮ ಜಾರಿಗೊಳಿಸುತ್ತಿದ್ದಾರೆ. ಪೊಲೀಸರು ಆಗಸ್ಟ್ 1 ರಿಂದ ರಾಂಗ್ … Continue reading ವಾಹನ ಸವಾರರೇ ಆ.1ರಿಂದ ಹೊಸ ನಿಯಮ ಜಾರಿ, ದಂಡ ಕಟ್ಟದಿರಲು ಈ ವಿಷಯ ತಿಳಿದುಕೊಳ್ಳಿ!