ವಾಹನ ಸವಾರರೇ ನೀವೂ ಇದನ್ನ ಓದಲೇಬೇಕು: ಆಗಸ್ಟ್ʼನಿಂದ ಬರ್ತಿದೆ ಹೊಸ ರೂಲ್ಸ್!
ಬೆಂಗಳೂರು: ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾರ್ ಅವರು ಸೂಚನೆಯನ್ನು ನೀಡಿದ್ದಾರೆ. ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಈಗಾಗಲೇ ಅತಿ ಪ್ರಖರದ ಬೆಳಕನ್ನು ಹೊರಹಾಕುವ ಮತ್ತು ಕಣ್ಣು ಕುಕ್ಕುವಂತಹ LED ಲೈಟ್ ಗಳನ್ನು ಅಳವಡಿಸಿರುವಂತಹ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷವಾದ ಕಾರ್ಯಾಚರಣೆಯನ್ನು ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ. ಈ ಕಾರ್ಯಾಚರಣೆಗೆ ಆಸಕ್ತಿಯನ್ನು ತೋರಿಸಿರುವ … Continue reading ವಾಹನ ಸವಾರರೇ ನೀವೂ ಇದನ್ನ ಓದಲೇಬೇಕು: ಆಗಸ್ಟ್ʼನಿಂದ ಬರ್ತಿದೆ ಹೊಸ ರೂಲ್ಸ್!
Copy and paste this URL into your WordPress site to embed
Copy and paste this code into your site to embed